ಚಿಕ್ಕಮಗಳೂರು ನಗರದ ಪೆನ್ಶನ್ ಮೊಹಲ್ಲಾದಲ್ಲಿ ರಸ್ತೆಗೆ ಅಡ್ಡಲಾಗಿ ನಿರ್ಮಾಣ ಮಾಡಿದ್ದ ಅನೇಕ ಮನೆ ಹಾಗೂ ಕಟ್ಟಡಗಳನ್ನು ಇಂದು ನಗರಸಭಾ ಅಧ್ಯಕ್ಷರಾದ ವರಸಿದ್ಧಿ ವೇಣುಗೋಪಾಲ್ ಅವರ ಸೂಚನೆಯ ಮೇರೆಗೆ ನಗರಸಭಾ ಅಧಿಕಾರಿಗಳು ಜೆಸಿಬಿ ಮುಖಾಂತರ ಇಂದು ತೆರವುಗೊಳಿಸಿದ್ದಾರೆ.
ಇದನ್ನೂ ಓದಿ : ಆತ್ಮಹತ್ಯೆಗೆ ಶರಣಾದ ಶೃಂಗೇರಿಯ ಯುವಕ
ನಗರಸಭಾ ವ್ಯಾಪ್ತಿಗೆ ಸಂಬಂಧಿಸಿದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಗೇಟ್, ಮುಂತಾದವುಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

0 Comments